Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೃತ ಮಕ್ಕಳ ಗೌರವಾರ್ಥ ಹೆಮ್ಮಾಡಿಯಲ್ಲಿ ಸ್ವಯಂಪ್ರೇರಿತ ಬಂದ್
    ಊರ್ಮನೆ ಸಮಾಚಾರ

    ಮೃತ ಮಕ್ಕಳ ಗೌರವಾರ್ಥ ಹೆಮ್ಮಾಡಿಯಲ್ಲಿ ಸ್ವಯಂಪ್ರೇರಿತ ಬಂದ್

    1 Comment
    Facebook Twitter Pinterest LinkedIn WhatsApp Reddit Tumblr Email
    ?????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮುಳ್ಳಿಕಟ್ಟೆ, ತ್ರಾಸಿಯಲ್ಲಿ ಸ್ವಯಂಪ್ರೇರಿತ ಬಂದ್ ಸಾಧ್ಯತೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮಂಗಳವಾರ ನಡೆದ ಭೀಕರ ಅಫಘಾತದಲ್ಲಿ ಹೆಮ್ಮಾಡಿ ಪರಿಸರದ ೮ ಮಕ್ಕಳು ಮೃತರಾಗಿದ್ದು ಇಡಿ ಊರೇ ಶೋಕಸಾಗರದಲ್ಲಿ ಮುಳುಗಿದೆ. ಮೃತ ಮಕ್ಕಳ ಗೌರವಾರ್ಥ ಹೆಮ್ಮಾಡಿ ಪೇಟೆ ಅಂಗಡಿ ಮುಂಗಟ್ಟು ಮುಚ್ಚಿ ಗೌರವ ಸಲ್ಲಿಸಲಾಯಿತು.

    ಕಟ್‌ಬೇಲ್ತೂರು ಲಾಯ್ಡ್ ಡಿಸಿಲ್ವಾ ಅವರ ಮಕ್ಕಳಾದ ನಿಖಿತ ಮತ್ತು ಅನನ್ಯ, ಹೆಮ್ಮಾಡಿ ಸಮೀಪ ಮೂವತ್ತಮುಡಿ ಸ್ಟೀವನ್ ಒಲಿವೇರಾ ಅವರ ಮಕ್ಕಳಾದ ಕೆಲಿಸ್ಟಾ ಮತ್ತು ಕ್ಲಾರಿಶಾ, ಮೂವತ್ತಮುಡಿ ಆಲ್ವಿನ್ ಒಲಿವೇರಾ ಅವರ ಮಕ್ಕಳಾದ ಅನ್ಸಿಟಾ ಮತ್ತು ಅಲ್ವಿಟಾ, ಬಗ್ವಾಡಿ ಕ್ರಾಸ್ ವಿನೋದ ಡಯಾಸ್ ಅವರ ಪುತ್ರ ಡೆಲ್ವಿನ್, ಹೆಮ್ಮಾಡಿಯ ವಿನೋದ್ ಲೋಬೊ ಅವರ ಪುತ್ರ ರೊಯ್‌ಸ್ಟನ್ ಮೃತಪಟ್ಟಿದ್ದರು. ಓಮ್ನಿಯಲ್ಲಿದ್ದ ಉಳಿದ ಹತ್ತು ಮಂದಿ ಮಕ್ಕಳು ಹಾಗೂ ಓರ್ವ ಶಿಕ್ಷಕ, ಚಾಲಕ ಗಾಯಗೊಂಡಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    1 Comment

    1. Pingback: 8 ಕಂದಮ್ಮಗಳ ಬಲಿ ಪಡೆದ ಮೊವಾಡಿ ಕ್ರಾಸ್ ದುರಂತಕ್ಕೆ 1 ವರ್ಷ. ಬದಲಾಗಿಲ್ಲ ಪರಿಸ್ಥಿತಿ. | Kundapra.com ಕುಂದಾಪ್ರ ಡಾಟ್ ಕಾಂ

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d