Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಟಿಪಿಎಲ್ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ
    ಊರ್ಮನೆ ಸಮಾಚಾರ

    ಕುಂದಾಪುರದಲ್ಲಿ ಟಿಪಿಎಲ್ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

    Updated:15/04/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ : ಇಲ್ಲಿನ ಗಾಂಧಿ ಮೈದಾನದಲ್ಲಿ ಸ್ಥಳೀಯ ಟಾರ್ಪೆಡೋಸ್ ತಂಡದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ ‘ಟಿಪಿಎಲ್-2017’ ಅಂತರಾಷ್ಟ್ರೀಯ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಉದ್ಘಾಟನೆಗೊಂಡಿತು.

    Click Here

    Call us

    Click Here

    ಮಾಜಿ ಸಚಿವ ಹಾಗೂ ಶಾಸಕ ಕೆ.ಅಭಯಚಂದ್ರ ಜೈನ್ ಉದ್ಘಾಟಿಸಿ ಮಾತನಾಡಿ ವಿದೇಶದಲ್ಲಿ ಹುಟ್ಟಿದ ಕ್ರಿಕೆಟ್ ಇಂದು ವಿಶ್ವ ವ್ಯಾಪಿಯಾಗಿದೆ. ಎಲ್ಲಾ ವರ್ಗದ ಜನರ ಆಕರ್ಷಣೆಯ ಪಂದ್ಯವಾಗಿರುವ ಕ್ರಿಕೆಟ್ ಹಾಗೂ ಇತರ ಕ್ರೀಡೆಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವುದರಿಂದಾಗಿ ದೇಹಕ್ಕೆ ವ್ಯಾಯಾಮದೊಂದಿಗೆ ಇತರರಲ್ಲಿ ಪ್ರೀತಿ ಬೆಳೆಯುತ್ತದೆ ಎಂದರು.

    ಕ್ರಿಕೆಟ್ ಆಟಕ್ಕೆ ಹೆಸರುವಾಸಿಯಾಗಿದ್ದ ಕುಂದಾಪುರದ ಚಕ್ರವರ್ತಿ ಹಾಗೂ ಟಾರ್ಪೆಡೋಸ್ ಸಂಸ್ಥೆಗಳ ಕ್ರೀಡಾ ಪ್ರೋತ್ಸಾಹ ಶ್ಲಾಘನೀಯ. ವಿದೇಶದಲ್ಲಿ ದುಡಿಯುತ್ತಿರುವ ನಮ್ಮ ಊರಿನ ಯುವಕರನ್ನು ಇಲ್ಲಿ ಸೆಳೆಯುವ ಪ್ರಯತ್ನ ಆಗಿದೆ. ದುಡಿಯುಮೆಯ ಜತೆಯಲ್ಲಿ ಕ್ರಿಕೆಟ್ ಬೆಳೆಸುವ ಯುವಕರ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದರು

    ಕುಂದಾಪುರ ಪುರಸಭೆಯ ಅಧ್ಯಕ್ಷೆ ವಸಂತಿ ಸಾರಂಗ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಬಿ.ಎಂ.ಸುಕುಮಾರ ಶೆಟ್ಟಿ, ಉದ್ಯಮಿಗಳಾದ ಸದಾನಂದ ನಾವುಡ, ಗಣೇಶ್ ಕಾಮತ್, ರಮೇಶ್ ಶೆಟ್ಟಿ, ನಾಗಭೂಷಣ ರೆಡ್ಡಿ, ಶಾಂತಾರಾಮ್ ಶೆಟ್ಟಿ ಮಂಗಳೂರು, ಮಂಗಳೂರು ಮಹಾನಗರಪಾಲಿಕೆ ಸದಸ್ಯೆ ಪ್ರತಿಭಾ ಕುಳಾಯಿ, ಮೂಡಾ ಸದಸ್ಯ ವಸಂತ ಬರ್ನಾಡ್ ಮಂಗಳೂರು, ಇಬ್ರಾಹಿಂ ಮುಲ್ಕಿ, ಡಾ.ದಿಶಾ ದಿನಕರ್, ಟಾರ್ಪೆಡೋಸ್ ಸಂಸ್ಥೆಯ ಅಧ್ಯಕ್ಷ ಗೌತಮ್ ಶೆಟ್ಟಿ ಇದ್ದರು.

    ಈ ಸಂದರ್ಭದಲ್ಲಿ ಹಿರಿಯ ಕ್ರಿಕೆಟ್ ಆಟಗಾರ ಹರಿಪ್ರಸನ್ನ ಪಿ ಭಟ್ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಉದ್ಯಮಿ ಇಬ್ರಾಹಿಂ ಗಂಗೊಳ್ಳಿ ಅವರನ್ನು ಗೌರವಿಸಲಾಯಿತು. ಟಾರ್ಪೆಡೋಸ್ ಸಂಸ್ಥೆಯ ಗೌರವಾಧ್ಯಕ್ಷ ವಿಜಯನಾಥ್ ಹೆಗ್ಡೆ ಸ್ವಾಗತಿಸಿದರು, ವಿಲಾಸ್ ಹೆಗ್ಡೆ ಬೆಂಗಳೂರು ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ

    10/06/2026

    ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

    10/06/2026

    ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ

    10/06/2026
    Leave A Reply Cancel Reply

    17 + twenty =

    Call us

    Click Here

    Call us

    Call us

    Call us
    Highest Viewed Recently
    • ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ
    • ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
    • ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ
    • ಉಡುಪಿ: ಜೂನ್‌ 12ರಂದು ನೇರ ಸಂದರ್ಶನ
    • ಸುರಕ್ಷಾ ಮಾಸಾಚರಣೆ: ಬಿದ್ಕಲ್ಕಟ್ಟೆ ಐಟಿಐಗೆ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.