Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಓಂ ಮಹಾವೀರ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ
    ಊರ್ಮನೆ ಸಮಾಚಾರ

    ಬೈಂದೂರು: ಓಂ ಮಹಾವೀರ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ

    Updated:13/08/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ತಾಲೂಕು ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಬೈಂದೂರು ಇತಿಹಾಸದಲ್ಲಿ ಪ್ರಥಮ ಬಾರಿಗೆ ಬೈಂದೂರು-ಗಂಗಾನಾಡು ರಸ್ತೆಯ ಭರತನಗರದಲ್ಲಿ ಸೌಪರ್ಣಿಕ ಡೆವಲಪರ‍್ಸ್ ಹಾಗೂ ಮಹಾವೀರ ಕನ್ಸ್ಸ್ಟ್ರಕ್ಷನ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ’ಓಂ ಮಹಾವೀರ’ ಸುಸಜ್ಜಿತ ವಸತಿ ಸಮುಚ್ಚಯಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಸಂದರ್ಭ ಜಿ.ಪಂ ಸದಸ್ಯ ಶಂಕರ ಪೂಜಾರಿ, ಕೆ. ಬಾಬು ಶೆಟ್ಟಿ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಉದ್ಯಮಿಗಳಾದ ಟಿ. ನಾರಾಯಣ ಹೆಗ್ಡೆ, ಕೆ. ವೆಂಕಟೇಶ ಕಿಣಿ, ಭೀಮೇಶ್ ಕುಮಾರ್, ನಾಗೇಶ ನಾಯ್ಕ್ ಗೊರಟೆ, ಗೋಪಾಲಕೃಷ್ಣ ಜಿ. ಮುಂತಾದವರು ಹಾಜರಿದ್ದರು.

    Click Here

    Call us

    Click Here

    ಭರತ್ ನಗರದಲ್ಲಿ ನಿರ್ಮಾಣವಾಗಲಿರುವ 1 ಬಿಹೆಚ್‌ಕೆ ಹಾಗೂ 2 ಬಿಹೆಚ್‌ಕೆ ಅಪಾರ್ಟ್‌ಮೆಂಟ್‌ಗಳು ಎಲ್ಲಾ ರೀತಿಯಲ್ಲಿಯೂ ಅನುಕೂಲಕರವಾಗಿದೆ. ನೂತನ ಅಪಾರ್ಟ್‌ಮೆಂಟ್ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಹತ್ತಿರದಲ್ಲಿದೆ. 500ಮೀಟರ್ ದೂರದಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜು, 700 ಮೀಟರ್ ದೂರದಲ್ಲಿ ಸೈಂಟ್‌ಥಾಮಸ್ ರೆಸಿಡೆನ್ಸಿಯಲ್ ಶಾಲೆ, ಹಾಗೂ 1.5ಕಿ.ಮೀ ದೂರದಲ್ಲಿ ಮುಖ್ಯ ಬಸ್ ನಿಲ್ದಾಣ, ಮಾರ್ಕೆಟ್ ಹಾಗೂ ಇನ್ನಿತರ ಸೇವೆಗಳು ಲಭ್ಯವಾಗಲಿದೆ.

    ಇದನ್ನೂ ಓದಿ ► ಬೈಂದೂರಿನಲ್ಲಿ ಪ್ರಪ್ರಥಮ ಭಾರಿಗೆ ಸರ್ವ ಸುಸಜ್ಜಿತ ವಸತಿ ಸಮುಚ್ಚಯ – http://kundapraa.com/?p=24076 

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    16 + one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.