Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟ. ಚಕ್ರವರ್ತಿ ಟ್ರೋಫಿಗೆ ವೈಭವದ ಚಾಲನೆ
    ಕುಂದಾಪ್ರದ್ ಸುದ್ಧಿ

    ಕುಂದಾಪುರದಲ್ಲಿ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟ. ಚಕ್ರವರ್ತಿ ಟ್ರೋಫಿಗೆ ವೈಭವದ ಚಾಲನೆ

    Updated:25/12/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ತಾಲೂಕು ಕೇಂದ್ರವೊಂದರಲ್ಲಿ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿರುವುದು ಕ್ರೀಡಾ ಪ್ರೇಕ್ಷಕರಿಗೆ ಮನೋರಂಜನೆ ನೀಡುತ್ತಿರುವುದಲ್ಲದೇ ವಿವಿಧ ರಾಜ್ಯಗಳ ಉಡುಗೆ-ತೊಡುಗೆ, ಭಾಷೆ, ಸಂಸ್ಕೃತಿಗಳ ಸಮಾಗಮವೂ ಆದಂತಾಗಿದೆ. ಶಾಂತಿ ಮತ್ತು ಸಾಮರಸ್ಯದ ರಾಯಭಾರಿಯಾದ ಕ್ರಿಕೆಟ್ ನಾಡಿನ ಸೌಹಾರ್ದತೆಯ ಕೊಂಡಿಯಾಗಿ ಉಳಿಯಲಿ ಎಂದು ಕುಂದಾಪುರದ ಡಿಎಸ್ಪಿ ಮಂಜುನಾಥ ಶೆಟ್ಟಿ ಹೇಳಿದರು.

    Click Here

    Call us

    Click Here

    ಇಲ್ಲಿನ ಗಾಂಧಿ ಮೈದಾನದಲ್ಲಿ ಕುಂದಾಪುರ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟ ’ಚಕ್ರವರ್ತಿ ಟ್ರೋಫಿ’ಯನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಜಗತ್ತು ಶಾಂತಿ ಸಾಮರಸ್ಯವನ್ನು ಅರಸಿ ಭಾರತದತ್ತ ಮುಖಮಾಡುತ್ತಿದೆ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.65ರಷ್ಟು ಯುವಜನರೇ ಇರುವುದರಿಂದ ಅದನ್ನು ಕಾಪಿಡುವ ಜವಬ್ದಾರಿ ಅವರ ಮೇಲಿದೆ ಎಂದರು.
    ಕುಂದಾಪುರ ಪುರಸಭೆ ಅಧ್ಯಕ್ಷೆ ಕಲಾವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಂಬೈ ಉದ್ಯಮಿಗಳಾದ ಎನ್.ಟಿ. ಪೂಜಾರಿ, ಸುರೇಶ್ ಎನ್. ಶೆಟ್ಟಿ ಮರತ್ತೂರು, ಉದ್ಯಮಿ ಕೃಷ್ಣ ಪೂಜಾರಿ, ಜಗದೀಶ್ ಶೆಟ್ಟಿ, ಪಿಡಬ್ಲ್ಯೂಡಿ ಗುತ್ತಿಗೆದಾರ ರಾಜೇಶ್ ಕಾರಂತ್ ಅತಿಥಿಗಳಾಗಿದ್ದರು. ಚಕ್ರವರ್ತಿ ಕ್ರಿಕೆಟ್ ಕ್ಲಬ್ ಗೌರವಾಧ್ಯಕ್ಷ ಮಡಾಮಕ್ಕಿ ಶಶಿಧರ ಶೆಟ್ಟಿ, ಸಂಚಾಲಕ ಅಭಿನಂದನ್ ಶೆಟ್ಟಿ, ಮಾಜಿ ಅಧ್ಯಕ್ಷ ರಾಜೀವ ಕೋಟ್ಯಾನ್, ಪ್ರದೀಪ್ ವಾಜ್, ಸತೀಶ್ ಕೋಟ್ಯಾನ್ ಉಪಸ್ಥಿತರಿದ್ದರು.

    ರೋಟರಿ ಜಿಲ್ಲೆ 3182ಇದರ 2018-19ನೇ ಸಾಲಿನ ಗವರ್ನರ್ ಆಗಿ ಆಯ್ಕೆಯಾದ ಅಭಿನಂದನ್ ಶೆಟ್ಟಿ ಹಾಗೂ ರಕ್ತದಾನಿ ವಿಜಯ ಎಸ್. ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಚಕ್ರವರ್ತಿ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಶ್ರೀಪಾದ್ ಉಪಾಧ್ಯ ಸ್ವಾಗತಿಸಿದರು. ಖಜಾಂಚಿ ರಂಜಿತ್‌ಕುಮಾರ್ ಶೆಟ್ಟಿ ವಂದಿಸಿದರು. ರಾಘವೇಂದ್ರ ಚರಣ ನಾವಡ ಕಾರ್ಯಕ್ರಮ ನಿರ್ವಹಿಸಿದರು. (ಕುಂದಾಪ್ರ ಡಾಟ್ ಕಾಂ)

    ಆಕರ್ಷಿಸಿದ ಡೈನೋಸರ್, ಬಲೂನು. ಲೈವ್
    ಅಂತರಾಷ್ಟ್ರೀಯ ಮಾದರಿಯಲ್ಲಿ ಪಂದ್ಯಾಟವನ್ನು ಆಯೋಜಿಸಿರುವ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಗಾಂಧಿ ಮೈದಾನದಲ್ಲಿ ಹತ್ತಾರು ವೈಶಿಷ್ಟ್ಯಗಳನ್ನು ಸಾಕ್ಷೀಕರಿಸಿದೆ. ಪಂದ್ಯಾಟದ ನಡುವೆ ಮೈದಾನದ ಸುತ್ತ ತಿರುಗುವ ಡೈನೋಸರ್ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಇದದೊಂದಿಗೆ ಎಸಿಡಿ ಸ್ಕ್ರೀನ್ ಮೂಲಕ ಹಾಗೂ ಟಿವಿಗಳಲ್ಲಿ ಪಂದ್ಯಾಟವನ್ನು ನೇರ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟರುವುದು, ಮೈದಾನದಲ್ಲಿ ಮಾಡಲಾಗಿರುವ ವ್ಯವಸ್ಥೆಗಳು ಪ್ರೇಕ್ಷಕರಿಗೆ ರಂಜಿಸಿರುವುದಲ್ಲದೇ ದೊಡ್ಡ ಮಟ್ಟದ ಕ್ರಿಕೆಟ್ ವೀಕ್ಷಿಸಿದ ಅನುಭವವಾಗುತ್ತಿದೆ.

    Chakravarthi Cricket Club Kundapura -National level cricket tournment Chakravarthi Throphy (26) Chakravarthi Cricket Club Kundapura -National level cricket tournment Chakravarthi Throphy (27) Chakravarthi Cricket Club Kundapura -National level cricket tournment Chakravarthi Throphy (28) Chakravarthi Cricket Club Kundapura -National level cricket tournment Chakravarthi Throphy (29) Chakravarthi Cricket Club Kundapura -National level cricket tournment Chakravarthi Throphy (30) Chakravarthi Cricket Club Kundapura -National level cricket tournment Chakravarthi Throphy (31) Chakravarthi Cricket Club Kundapura -National level cricket tournment Chakravarthi Throphy (32) Chakravarthi Cricket Club Kundapura -National level cricket tournment Chakravarthi Throphy (34) Chakravarthi Cricket Club Kundapura -National level cricket tournment Chakravarthi Throphy (22) Chakravarthi Cricket Club Kundapura -National level cricket tournment Chakravarthi Throphy (24) Chakravarthi Cricket Club Kundapura -National level cricket tournment Chakravarthi Throphy (25)Chakravarthi Cricket Club Kundapura -National level cricket tournment Chakravarthi Throphy (40)Chakravarthi Cricket Club Kundapura -National level cricket tournment Chakravarthi Throphy (42)Chakravarthi Cricket Club Kundapura -National level cricket tournment Chakravarthi Throphy (43)Chakravarthi Cricket Club Kundapura -National level cricket tournment Chakravarthi Throphy (2)Chakravarthi Cricket Club Kundapura -National level cricket tournment Chakravarthi Throphy (3)

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d