Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚಕ್ರವರ್ತಿ ಟ್ರೋಫಿ: ಪಂದ್ಯಾಟ ವೀಕ್ಷಿಸಲು ನಟ ವಿಜಯ ರಾಘವೇಂದ್ರ, ಸಾಧುಕೋಕಿಲ ಕುಂದಾಪುರಕ್ಕೆ
    ಕುಂದಾಪ್ರದ್ ಸುದ್ಧಿ

    ಚಕ್ರವರ್ತಿ ಟ್ರೋಫಿ: ಪಂದ್ಯಾಟ ವೀಕ್ಷಿಸಲು ನಟ ವಿಜಯ ರಾಘವೇಂದ್ರ, ಸಾಧುಕೋಕಿಲ ಕುಂದಾಪುರಕ್ಕೆ

    Updated:27/12/20151 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ

    Click Here

    Call us

    Click Here

    ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟದ ಕೊನೆಯ ದಿನ ಪಂಟ್ಯಾಟ ವೀಕ್ಷಿಸಲು ಕನ್ನಡ ಚಿತ್ರರಂಗದ ಚಿರಪರಿಚಿತ ನಟ ವಿಜಯ ರಾಘವೇಂದ್ರ ಹಾಗೂ ಹಾಸ್ಯನಟ ಸಾಧುಕೋಕಿಲ ಆಗಮಿಸಿ ಕ್ರಿಕೆಟ್ ರಂಗು ಹೆಚ್ಚಿಸಿದರು.

    ನೆಚ್ಚಿನ ನಟರ ಆಗಮನವಾಗುತ್ತಿದ್ದಂತೆ ಮೈದಾನದಲ್ಲಿದ್ದ ನೂರಾರು ಪ್ರೇಕ್ಷಕರು ಚಪ್ಪಾಳೆ, ಶಿಳ್ಳೆ ಹೊಡೆಯುವ ಮೂಲಕ ನಟರನ್ನು ಸ್ವಾಗತಿಸಿದರೇ, ಚಕ್ರವರ್ತಿ ಕ್ರಿಕೆಟ್ ತಂಡದ ಸದಸ್ಯರು ವೇದಿಕೆಗೆ ಬರಮಾಡಿಕೊಂಡರು. ಕುಂದಾಪುರದ ಉದ್ಯಮಿ ವಿ. ಕೆ. ಮೋಹನ್ ಅವರೊಂದಿಗೆ ಆಗಮಿಸಿದ್ದ ನಟರು ಅತಿಥಿಗಳ ಗ್ಯಾಲರಿಯಲ್ಲಿ ಕುಳಿತು ಕೆಲಕಾಲ ಕ್ರಿಕೆಟ್ ವೀಕ್ಷಿಸಿ ಬಳಿಕ ತೆರಳಿದರು. ನೂರಾರು ಅಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಮುಗಿಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. (ಕುಂದಾಪ್ರ ಡಾಟ್ ಕಾಂ)

    ಪಂದ್ಯಾಟ ಆರಂಭದ ದಿನ ನಟ ರಕ್ಷಿತ್ ಶೆಟ್ಟಿ ಆಗಮಿಸಿದ್ದರು. ಒಟ್ಟಿನಲ್ಲಿ  ಕ್ರಿಕೆಟ್ ಪಂದ್ಯಾಟದಲ್ಲಿ ಕುಂದಾಪುರದಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ. ಸ್ಟಾರ್ ಆಕರ್ಷಣೆಯೂ ಆದಂತಾಗಿದೆ. ಸಾವಿರಾರು ಪ್ರೇಕ್ಷಕರು ದಿನವೂ ಪಂದ್ಯಾಟ ವೀಕ್ಷಣೆಗೆ ಆಗಮಿಸಿ ಅಪರೂಪದ ಪಂದ್ಯಾಟವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

    _MG_7393 _MG_7395 _MG_7396 _MG_7398_MG_7420IMG_7458 _MG_7402 _MG_7403

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    1 Comment

    1. Pingback: ಕುಂದಾಪುರದಲ್ಲಿ ಚಕ್ರವರ್ತಿ ಟ್ರೋಫಿ: ನ್ಯಾಶ್ ಬೆಂಗಳೂರು ಚಾಂಪಿಯನ್ | Kundapra.com ಕುಂದಾಪ್ರ ಡಾಟ್ ಕಾಂ

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d