ಅಪಘಾತಕ್ಕೊಳಗಾದ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಮನೆಗೆ ಬೈಂದೂರು ಶಾಸಕ ಬಿಎಂಎಸ್ ಭೇಟಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬಗ್ವಾಡಿಯ ಸುಬ್ರಹ್ಮಣ್ಯ ಮೊಗವೀರ ಅವರ ಮನೆಗೆ ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.

Call us

Click Here

Click here

Click Here

Call us

Visit Now

Click here

ಈ ಸಂದರ್ಭ ಅವರು ಮೀನುಗಾರಿಕೆ ಇಲಾಖೆಯಿಂದ ಶೀಘ್ರವಾಗಿ ಮನೆ ನಿರ್ಮಿಸಿಕೊಡುವ ಭರವಸೆ ನೀಡಿ, ಮನೆ ನಿರ್ಮಿಸಲು ಅಗತ್ಯವಿರುವ ಸಲಕರಣೆಗಳನ್ನು ಸ್ಥಳೀಯ ಮುಖಂಡರ ಮೂಲಕ‌ ಒದಗಿಸಿಕೊಡುವುದಾಗಿ ತಿಳಿಸಿದರು. ಕಲಾವಿದನಿಗೆ ಆರ್ಥಿಕ ಸಹಾಯ ಮಾಡಿದರು.

ಈ ಸಂದರ್ಭ ಬಿಜೆಪಿಯ ಪ್ರಮುಖರು ಜೊತೆಗಿದ್ದರು.

Leave a Reply

Your email address will not be published. Required fields are marked *

eighteen − 16 =