ಅಪರಾಧ ತಡೆ ಮಾಸಾಚರಣೆ: ಬೈಂದೂರಿನಲ್ಲಿ ಅರಿವು ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಸೋಮವಾರ ಬೈಂದೂರು ಪೊಲೀಸ್ ಠಾಣೆಯ ವತಿಯಿಂದ ಡಿಡಿಯುಕೆ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Click Here

Call us

Call us

ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕಾನೂನಿನ ಬಗೆಗೆ ಅರಿವು ಹಾಗೂ ಅಪರಾಧ ಜರುಗದಂತೆ ಎಚ್ಚರ ವಹಿಸುವುದು ಅಗತ್ಯವಾಗಿದ್ದು, ಯುವಶಕ್ತಿ ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ ಎಂದರು.

Click here

Click Here

Call us

Visit Now

ಡಿಡಿಯುಕೆ ವಿದ್ಯಾರ್ಥಿಗಳು  ಅಪರಾಧ ತಡೆ ಬಗ್ಗೆ ಅರಿವು ಮೂಡಿಸುವ ಜಾಗೃತಿ ಜಾಥಾ  ನಡೆಸಿದರು. ಕಾರ್ಯಕ್ರಮದಲ್ಲಿ ಬೈಂದೂರು ಪಿಎಸ್ಐ ಸಂಗೀತಾ, ಎ.ಎಸ್.ಐ ವಿವೇಕ್ ಹಾಗೂ ಶಿಕ್ಷಕರು ವೃಂದದವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

two × four =