ಅಲ್ಬಾಡಿ-ಆರ್ಡಿ ಪ್ರೌಢಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಮಾಲತಿ ಅವರಿಗೆ ಬೀಳ್ಕೊಡುಗೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಅಲ್ಬಾಡಿ-ಆರ್ಡಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ‘ಟೀಂ ಅಲ್ಬಾಡಿ-ಆರ್ಡಿ’ಯ ನೇತೃತ್ವದಲ್ಲಿ ವರ್ಗಾವಣೆಗೊಂಡ ಕನ್ನಡ ಶಿಕ್ಷಕಿ ಮಾಲತಿ ವಕ್ವಾಡಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.

Call us

Click Here

Click here

Click Here

Call us

Visit Now

Click here

ಶಿಕ್ಷಕಿ ಮಾಲತಿ ಅವರು ಮಲ್ಪೆ ಸರಕಾರಿ ಪ್ರೌಢ ಶಾಲೆಗೆ ವರ್ಗಾವಣೆಗೊಂಡಿದ್ದು ಅಲ್ಬಾಡಿ-ಆರ್ಡಿ’ಯ ಮಕ್ಕಳು ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ, ಹಳೆವಿದ್ಯಾರ್ಥಿ ಸಂಘ ಹಾಗೂ ಊರವರು ಶಿಕ್ಷಕಿಯವರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

14 − 9 =