ಕುಂದಾಪುರ: ಅಸ್ಪತ್ರೆ, ಮನೆಗೆ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ, ಕುಟುಂಬಿಕರಿಗೆ ಸಾಂತ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಚಿವ ಪ್ರಮೋಧ್ ಮಧ್ವರಾಜ್ ಬುಧವಾರ ಮಧ್ಯಾಹ್ನ ಮಕ್ಕಳನ್ನು ಅಡ್ಮಿಟ್ ಮಾಡಿದ್ದ ಕುಂದಾಪುರ ಖಾಸಗಿ ಆಸ್ಪತ್ರೆ ಭೇಡಿ ನೀಡಿ, ಚಿಕಿತ್ಸೆ ಪಡೆಯುತ್ತಿದ್ದ ದಿಕ್ಷಿತ್, ಸುಪ್ರಿತಾ, ಫಿಲೋಮಿನಾ ಅವರ ಯೋಗ ಕ್ಷೇಮ ವಿಚಾರಿಸಿದರು.

Click Here

Call us

Call us

ಈ ಸಂದರ್ಭದಲ್ಲಿ ಮಾತನಾಡಿದ ಅವರು ರಸ್ತೆ ಸುರಕ್ಷತಾ ಬಗ್ಗೆ ಅತೀ ಶೀಘ್ರದಲ್ಲಿ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಮೃತಕುಟುಬಂಕ್ಕೆ ಸರಕಾರ ದಿಂದ ಪರಿಹಾರ ನೀಡುವ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Click here

Click Here

Call us

Visit Now

One thought on “ಕುಂದಾಪುರ: ಅಸ್ಪತ್ರೆ, ಮನೆಗೆ ಸಚಿವ ಪ್ರಮೋದ್ ಮಧ್ವರಾಜ್ ಭೇಟಿ, ಕುಟುಂಬಿಕರಿಗೆ ಸಾಂತ್ವಾನ

Leave a Reply

Your email address will not be published. Required fields are marked *

four × three =