ಈದ್ ಮಿಲಾದ್ ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಜಾಮೀಯ ಮಸೀದಿ ಹಾಗೂ ಅಂಜುಮಾನ್ ಶಬಾಬುಲ್ ಇಸ್ಲಾಂ ವೆಲ್ಫೇರ್ ಟ್ರಸ್ಟ್ ವತಿಯಿಂದ ಈದ್ ಮಿಲಾದ್ ಆಚರಣೆ ಪ್ರಯುಕ್ತ ಸಯ್ಯದ್ ಅಲಿ ಕೋಯಾ ಅವರ ನೇತೃತ್ವದಲ್ಲಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.

Call us

Call us

ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ, ಸಾರ್ವಜನಿಕರಿಗೆ ಹಾಗೂ ಪೋಲಿಸ್ ಸ್ಟೇಷನ್ ಸಿಬ್ಬಂದಿಗಳಿಗೆ ಸಿಹಿ ಹಂಚಿ ಈದ್ ಮಿಲಾದ್ ಆಚರಿಸಲಾಯಿತು.

Leave a Reply

Your email address will not be published. Required fields are marked *

two × five =