ಉಡುಪಿ: ಕಮ್ಮಟ ನಡೆಸಲು ಅರ್ಜಿ – ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯಮಟ್ಟದ ಮೂರು ದಿನಗಳ ಕಥಾ ಕಮ್ಮಟ, ಲಲಿತ ಪ್ರಬಂಧ ಕಮ್ಮಟ, ವಿಜ್ಞಾನ ಸಾಹಿತ್ಯ ಕಮ್ಮಟ ಹಾಗೂ ಸಾಹಿತ್ಯ ಮತ್ತು ಸಾಮಾಜಿಕ ಜಾಲತಾಣ ಕಮ್ಮಟಗಳನ್ನು ನಡೆಸಲು ಉದ್ದೇಶಿಸಿದ್ದು, ಈ ನಾಲ್ಕು ಕಮ್ಮಟಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Click Here

Call us

Call us

ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದ್ದು, ಪ್ರತಿ ವಿಭಾಗದ ಕಮ್ಮಟಕ್ಕೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು

Click here

Click Here

Call us

Visit Now

ಆಸಕ್ತರು ಅರ್ಜಿ ನಮೂನೆ ಹಾಗೂ ವಿವರಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ http://karnatakasahithyaacademy.org ಯಿಂದ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

1 × five =