ಉಡುಪಿ ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸ್ತಕ ಸಾಲಿನ ಮೀನುಗಾರಿಕಾ ಇಲಾಖೆಯ ರಾಜ್ಯ ವಲಯದ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲಾಗುತ್ತಿದ್ದು ಉಡುಪಿ ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.

Click Here

Call us

Call us

ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಮೀನುಗಾರಿಕಾ ಸಹಾಯಕ ನಿರ್ದೇಶಕರು, (ಶ್ರೇಣಿ ಉಡುಪಿ, ಕುಂದಾಪುರ, ಕಾರ್ಕಳ) ಕಚೇರಿಗೆ ಸಲ್ಲಿಸಬಹುದು ಎಂದು ಮೀನುಗಾರಿಕಾ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Click here

Click Here

Call us

Visit Now

 

Leave a Reply

Your email address will not be published. Required fields are marked *

5 × 4 =