ಉದ್ಯಮಿ ರಾಜೇಶ್ ಶೇರಿಗಾರ್ ನಿಧನ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ತಲ್ಲೂರು ಗ್ರಾಮದ ಉಪ್ಪಿನಕುದ್ದರು ನಿವಾಸಿ ರಾಜೇಶ್ ಶೇರಿಗಾರ್(46) ಬುಧವಾರ ಸಂಜೆ ಹೃದಯಾಘಾತದಿಂಧ ಸ್ವಗೃಹದಲ್ಲಿ ನಿಧನರಾದರು.

Call us

Call us

ಅವರು ಕುಂದಾಪುರದ ಕಾವೇರಿ ಮೀನು ಹೋಟೆಲ್ ಹಾಗೂ ಪ್ರೀತಿ ಪುಡ್ ಪ್ರಾಡಕ್ಸ್ ವ್ಯವಹಾರ ನಡೆಸುತ್ತಿದ್ದರು. ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ ದುಡಿಯುತ್ತಿದ್ದರು.

Leave a Reply

Your email address will not be published. Required fields are marked *

1 × 3 =