ಉಪ್ಪಿನಕುದ್ರು ಗೊಂಬೆಯಾಟದ ಅರ್ಥಧಾರಿ ಶಂಕರ್ ಬಿಲ್ಲವಗೆ ಸನ್ಮಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯಕ್ಷಗಾನ ವೇಷಧಾರಿ ಹಾಗೂ ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ತಂಡದ ಅರ್ಥಧಾರಿ ಶಂಕರ ಬಿಲ್ಲವ, ಹೆಮ್ಮಾಡಿ ಇವರ ನಿರಂತರ ಸೇವೆಯನ್ನು ಗುರುತಿಸಿ ಗೊಂಬೆಯಾಟ ಅಕಾಡೆಮಿಯಲ್ಲಿ ಇತ್ತೀಚೆಗೆ ಸನ್ಮಾನಿಸಲಾಯಿತು.

Click Here

Call us

Call us

ವೃತ್ತಿಯಲ್ಲಿ ಪೋಸ್ಟ್ ಮ್ಯಾನ್ ಆಗಿ ಪ್ರವೃತ್ತಿಯಲ್ಲಿ ಯಕ್ಷಗಾನ ಹಾಗೂ ಗೊಂಬೆಯಾಟದ ಅರ್ಥಧಾರಿಯಾಗಿ ಎಲ್ಲರ ಗಮನ ಸೆಳೆದವರು.

Click here

Click Here

Call us

Visit Now

ಸಭಾ ಕಾರ್ಯಕ್ರಮ ಶ್ರೀಮತಿ ದೇವಕಿ ಪ್ರಭು ತಲ್ಲೂರು ಇವರ ಪ್ರಾರ್ಥನೆಯಿಂದ ಪ್ರಾರಂಭವಾಯಿತು. ಅಧ್ಯಕ್ಷತೆಯನ್ನು ನಿವೃತ್ತ ಪ್ರಾಂಶುಪಾಲರಾದ ಎಮ್. ರತ್ನಾಕರ್ ಪೈ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಭ್ಯುತ್ಥಾನ ಟ್ರಸ್ಟ್ ನ ಅಧ್ಯಕ್ಷ ಸಂತೋಷ್ ಕೋಣಿ, ಶಿಕ್ಷಕರಾದ ನಾಗೇಶ್ ಶ್ಯಾನುಭಾಗ್, ಉದಯ ಭಂಡಾರ್ ಕಾರ್, ಗೊಂಬೆಯಾಟ ಕಲಾವಿದ ಮಂಜುನಾಥ ಮೈಪಾಡಿ ಹಾಗೂ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ರವರು ಭಾಗವಹಿಸಿದ್ದರು.

 

Leave a Reply

Your email address will not be published. Required fields are marked *

four + fourteen =