ಕಂದಾವರ ರಘುರಾಮ ಶೆಟ್ಟರಿಗೆ ಬಯಲಾಟ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯಕ್ಷರಂಗದ ಧೀಮಂತ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ಅವರಿಗೆ ಯಕ್ಷಗಾನ ಬಯಲಾಟ ಅಕಾಡೆಮಿಯ ಗೌರವ ಪ್ರಶಸ್ತಿಯನ್ನು ರಘುರಾಮ ಶೆಟ್ಟರ ನಿವಾಸ ಸ್ವಸ್ತಿಯಲ್ಲಿ ಪ್ರದಾನಿಸಲಾಯಿತು.

Call us

Click Here

Click here

Click Here

Call us

Visit Now

Click here

ಯಕ್ಷಗಾನ ಬಯಲಾಟ ಅಕಾಡೆಮಿಯ ಸದಸ್ಯ ಪಳ್ಳಿ ಕಿಶನ್ ಹೆಗ್ಡೆ ಐವತ್ತು ಸಾವಿರ ಮೌಲ್ಯದ ಚೆಕ್ ಹಸ್ತಾಂತರಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ರಘುರಾಮ ಶೆಟ್ಟರ ಮಡದಿ ಹಾಗೂ ಕುಟುಂಬಿಕರು, ಪತ್ರಕರ್ತರಾದ ರಾಮಕೃಷ್ಣ ಹೇರ್ಳೆ, ಶ್ರೀಪತಿ ಹೆಗಡೆ ಹಕ್ಲಾಡಿ ಉಪಸ್ಥಿತರಿದ್ದರು. ಪತ್ರಕರ್ತ ಕೆ.ಸಿ. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

14 + 11 =