ಕಂಬದಕೋಣೆ ಗ್ರಾಮ ಪಂಚಾಯತ್: ಆಯುಷ್ ಕಿಟ್ ವಿತರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯಷ್ ಕಿಟ್ ವಿತರಣಾ ಕಾರ್ಯಕ್ರಮ ಕಂಬದಕೋಣೆ ಗ್ರಾಮ ಪಂಚಾಯತಿಯಲ್ಲಿ ಸೋಮವಾರ ಜರುಗಿತು.

Click Here

Call us

Call us

ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಆಯುಷ್ ಕಿಟ್ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಕಂಬದಕೋಣೆ ಪಂಚಾಯತ್ ಅಧ್ಯಕ್ಷ ಆನಂದ ಪೂಜಾರಿ, ಪಿಡಿಓ ಪೂರ್ಣಿಮಾ, ಹಾಗೂ ಇತರೆ ಸದಸ್ಯರು ಮೊದಲಾದವರು ಇದ್ದರು.

Click here

Click Here

Call us

Visit Now

 

Leave a Reply

Your email address will not be published. Required fields are marked *

thirteen − 1 =