ಕಂಬದಕೋಣೆ: ನಿವೃತ್ತ ಮುಖ್ಯ ಶಿಕ್ಷಕ ಕೆ. ಆನಂದ ಶೆಟ್ಟಿ ನಿಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಹಳಗೇರಿ ಕೆಳಾಮನೆಯ ನಿವೃತ್ತ ಮುಖ್ಯ ಶಿಕ್ಷಕ ಕೆ. ಆನಂದ ಶೆಟ್ಟಿ (80 ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ನಿಧನರಾಗಿದ್ದಾರೆ.

Click Here

Call us

Call us

ಕಂಬದಕೋಣೆ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ 25 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿದ್ದ ಆನಂದ ಶೆಟ್ಟಿ ಅವರು, ಶಿರೂರು ಪ್ರೌಢಶಾಲೆಯಲ್ಲಿಯೂ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕುಟುಂಬಿಕರೊಂದಿಗೆ ಕಂಬದಕೋಣೆಯಲ್ಲಿಯೇ ನೆಲೆಸಿದ್ದರು.

Click here

Click Here

Call us

Visit Now

ಮೃತರು ಪತ್ನಿ, ಮೂವರು ಹೆಣ್ಣು ಮಕ್ಕಳು, ಬಂಧು ಬಳಗ ಹಾಗೂ ಶಿಷ್ಯ ವರ್ಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

3 × five =