ಕರ್ನಾಟಕ ಬ್ಯಾಂಕ್ ಸೇವಾ ನಿವೃತ್ತಿ ಹೊಂದಿದ ನಾಗರಾಜ ಹೊಳ್ಳಗೆ ಸನ್ಮಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಬ್ಯಾಂಕ್ ಹಂಗಳೂರು ಶಾಖೆಯಲ್ಲಿ ಸೇವಾ ನಿವೃತ್ತಿ ಹೊಂದಿದ ನಾಗರಾಜ ಹೊಳ್ಳ ಇವರನ್ನು ಶಾಖೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡೆಗೆ ನೀಡಲಾಯಿತು.

Click Here

Call us

Call us

ಈ ಸಂದರ್ಭದಲ್ಲಿ ಮ್ಯಾನೇಜರ್ ರವೀಂದ್ರ ಅಧ್ಯಕ್ಷತೆ ವಹಿಸಿದ್ದರು, ನಾಗರಾರಾಜ ಹೊಳ್ಳ, ಜಯಂತಿ, ಗೀತಾ ಸುಷ್ಮಾ, ಕಲ್ಪನ, ಉಷಾ, ಕೃಷ್ಣ ನಾಯಕ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಸಿಸ್ಟೆಂಟ್ ಮ್ಯಾನೇಜರ್ ಪ್ರಜ್ವಲ್ ಸ್ವಾಗತ ಹಾಗೂ ವಂದನೆಗೈದರು.

Click here

Click Here

Call us

Visit Now

Leave a Reply

Your email address will not be published. Required fields are marked *

four × five =