ಕಾಂಪೋಸ್ಟ್ ಗೊಬ್ಬರ ತಯಾರಿ ಮಾಹಿತಿ ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ಇವರ ಆಶ್ರಯದಲ್ಲಿ ಕಾಂಪೋಸ್ಟ್ ಗೊಬ್ಬರ ತಯಾರಿ ಮಾಹಿತಿ ಕಾರ್ಯಕ್ರಮ ಇಲ್ಲಿನ ಜಪ್ತಿ ಗ್ರಾಮದಲ್ಲಿ ನಡೆಯಿತು .

Click Here

Call us

Call us

ಪ್ರತಿಯೊಂದು ಮನೆಗೆ ಪಿವಿಸಿ ಪೈಪ್ ಬಳಸಿ ಮನೆಯಲ್ಲಿ ಇರುವ ಒಣ ಕಸವನ್ನು ಸಂಗ್ರಹಿಸಿ ನಮಗೆ ಬೇಕಾಗುವ ಸಾವಯವ ಗೊಬ್ಬರ ತಯಾರಿಸುವ ಬಗ್ಗೆ ಮಾಹಿತಿ ನೀಡಲಾಯಿತು. ಸುಮಾರು ೫೦ ಜನರು ಇದರ ಉಪಯೋಗವನ್ನು ಪಡೆದರು.

Click here

Click Here

Call us

Visit Now

ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಚಂದ್ರಶೇಖರ, ಲಯನ್ ಪ್ರಕಾಶ್ ಬೆಟ್ಟನ್, ಲಯನ್ ನವೀನ್ ಕುಮಾರ್ ಶೆಟ್ಟಿ, ಲಯನ್ ನಾರಾಯಣ ಶೆಟ್ಟಿ, ಲಯನ್ ರಾಜೀವ್ ಕೋಟ್ಯಾನ್, ಲಯನ್ ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

eleven − 1 =