ಕಾನೂನು ಬಾಹಿರ ಚಟುವಟಿಕೆಯಿಂದ ದೂರವಿರಿ: ಪೆರೆಡ್‌ನಲ್ಲಿ ಪಿಎಸ್ಐ ಪವನ್ ನಾಯಕ್ ಎಚ್ಚರಿಕೆ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಜಾನುವಾರು ಕಳವು ಮತ್ತು ಅಕ್ರಮ ಸಾಗಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ದನದ ದಲ್ಲಾಳಿಗಳನ್ನು ಬುಧವಾರ ಠಾಣೆಗೆ ಕರೆಯಿಸಿ ಪೆರೇಡ್ ನಡೆಸಲಾಯಿತು.

Call us

Call us

ಬೈಂದೂರು ಪೊಲೀಸ್ ಠಾಣೆ ಉಪನಿರೀಕ್ಷಕ ಪವನ್ ನಾಯಕ್ ಮಾತನಾಡಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡದೇ ಉತ್ತಮ ಜೀವನ ನಡೆಸುವಂತೆ ಸಲಹೆ ನೀಡಿದರು.

Leave a Reply

Your email address will not be published. Required fields are marked *

five × five =