ಕುಂದಾಪುರದಲ್ಲಿ ಬಿಗ್‌ಬಾಸ್ ವಿಜೇತ ಪ್ರಥಮ್ ಹಾಗೂ ನಟ ನಟಿಯರ ದಂಡು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಕ್ವಾಡಿ ಗೋಳಿಹಾಡಿ ಶ್ರೀ ನಂದಿಕೇಶ್ವರ ಹಾಗೂ ಪಂಜುರ್ಲಿ ದೈವಸ್ಥಾನದ ಹಾಲು ಹಬ್ಬ ಹಾಗೂ ಗೆಂಡಸೇವೆ ವಿಶೇಷವಾಗಿ ಜರುಗಿದವು.

Click Here

Call us

Call us

ದೈವಸ್ಥಾನಕ್ಕೆ ಆಗಮಿಸಿದ್ದ ಉದ್ಯಮಿ ವಿ. ಕೆ. ಮೋಹನ್ ಅವರೊಂದಿಗೆ ಬಿಗ್‌ಬಾಸ್ ಸೀಜನ್-೪ ವಿಜೇತ ಪ್ರಥಮ್ ಹಾಗೂ ಬಿಗ್‌ಬಾಸ್‌ನ ಇತರೇ ಸ್ವರ್ಧಿಗಳಾಗಿದ್ದ ಮೋಹನ್, ಭುವನ್, ರೇಖಾ, ಕಾವ್ಯ ಶಾಸ್ತ್ರಿ, ಕಿರುತೆರೆ ನಟರಾದ ಸೂರ್ಯ, ವಿರಾಟ್ ಮೊದಲಾದವರು ಕುಂದಾಪುರಕ್ಕೆ ಆಗಮಿಸಿದ್ದರು. ನಟರನ್ನು ನೋಡಲು ಜನರು ಮುಗಿಬಿಳುತ್ತಿದ್ದುದು ಕಂಡುಬಂತು.

Click here

Click Here

Call us

Visit Now

 

Leave a Reply

Your email address will not be published. Required fields are marked *

eleven + four =