ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಸ್ರೂರು ಭುಜಂಗ ಹೆಗ್ಡೆಯವರ ನೆನಪಿನಲ್ಲಿ ಬಿ. ಬಿ ಹೆಗ್ಡೆ ಕಾಲೇಜನ್ನು ನಿರ್ಮಿಸಲು ಸ್ಥಳದಾನ ಮಾಡಿದ ಪ್ರತಿಷ್ಠಿತ ಸೌಕೂರು ಸೇರ್ವೆಗಾರ್ರ್ ಮನೆತನದ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದಿಂದ ಆಯೋಜಿಸಲಾಯಿತು.

Call us

Call us

ಪ್ರಾಂಶುಪಾಲರಾದ ಉಮೇಶ್ ಶೆಟ್ಟಿ ಕೊತ್ತಾಡಿ, ಸಂಸ್ಮರಣಾ ಮಾತುಗಳನ್ನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೊವಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇಂಗ್ಲಿಷ್ ಉಪನ್ಯಾಸಕಿಯಾದ ದೀಪಿಕಾ ರಾಘವೇಂದ್ರ ಮತ್ತು ಭೌತಶಾಸ್ತ್ರ ಉಪನ್ಯಾಸಕಿ ಕುಮಾರಿ ದೀಕ್ಷಿತಾ ಪ್ರಾರ್ಥನೆಗೈದರು. ಕನ್ನಡ ಉಪನ್ಯಾಸಕಿಯಾದ ರೇಷ್ಮಾ ಶೆಟ್ಟಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ಸುಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಉಪನ್ಯಾಸಕಿಯಾದ ಕುಮಾರಿ ಪ್ರವೀಣಾ ಪೂಜಾರಿ ವಂದನಾರ್ಪಣೆಗೈದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

12 − 2 =