ಕುಂದಾಪುರ: ಪಂಡಿತ್ ದಿನದಯಾಳ್ ಉಪಾಧ್ಯಾಯರ ಸಂಸ್ಮರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತಿಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರ ವತಿಯಿಂದ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯರ ಸಂಸ್ಮರಣೆ ಕಾರ್ಯಕ್ರಮ ಪಕ್ಷದ ಕಚೇರಿಯಲ್ಲಿ ನಡೆಯಿತು

Click Here

Call us

Call us

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಂಕರ್ ಅಂಕದಕಟ್ಟೆ ಮಾತನಾಡಿ, ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಅವರು ಉತ್ತಮ ಸಾಹಿತಿ, ಅಪ್ರತಿಮ ದೇಶಭಕ್ತ, ಆದರ್ಶ ಚಿಂತಕ, ಸಮಾಜ ಸುಧಾರಕ, ಪ್ರಬುದ್ದ ತತ್ವಜ್ಞಾನಿ, ಮೇಧಾವಿ ಅರ್ಥಶಾಸ್ತ್ರಜ್ಞ, ರಾಷ್ಟ್ರ ನಿರ್ಮಾಪಕ ಗುಣಗಳನ್ನೊಂಡ ಮಹಾನ್ ವ್ಯಕ್ತಿ. ಜನಸಂಘದಂತಹ ರಾಷ್ಟ್ರೀಯ ರಾಜಕೀಯ ಪಕ್ಷದ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿಪ್ರಬುದ್ದ ಭಾರತ ನಿರ್ಮಾಣದ ಹೋರಾಟ ನಡೆಸಿದ್ದರು ಎಂದು ಹೆಳಿದರು.

Click here

Click Here

Call us

Visit Now

ಭಾರತೀಯ ಜನತಾ ಪಕ್ಷದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ ಎಸ್. ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಗುಣರತ್ನ, ಪುರಸಭೆ ಸದಸ್ಯರಾದ ಸಂದೀಪ್ ಖಾರ್ವಿ, ಪ್ರಭಾಕರ್ ವಿ., ಅಶ್ವಿನಿ ಪ್ರದೀಪ್, ಶ್ವೇತಾ ಸಂತೋಷ್, ವೀಣಾ ಭಾಸ್ಕರ್, ವನಿತಾ ಬಿಲ್ಲವ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

nineteen + 13 =