ಕುಂದಾಪುರ ಪ್ರಕಾಶ್ ಇನ್ಸಿಟ್ಯೂಟ್ : ಮಕ್ಕಳ ದಿನಾಚರಣೆ

Call us

Call us

Call us

Call us

ಕುಂದಾಪುರ: ಖಾರ್ವಿಕೇರಿ ರಸ್ತೆಯ ಪ್ರಕಾಶ್ ಇನ್ಸಿಟ್ಯೂಟ್ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಕಲಾ ವಿಭಾಗದಲ್ಲಿ ಖಾಸಗಿಯಾಗಿ ಪರೀಕ್ಷೆಗೆ ಕುಳಿತ ವಿದ್ಯಾರ್ಥಿನಿ ಕು.ಸೌಭಾಗ್ಯ ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಅನಂತರ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ನಿತ್ಯಾನಂದ ಹವಲ್ದಾರ ವಹಿಸಿದ್ದರು. ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಜಯಲಕ್ಷ್ಮೀ ಬಹುಮಾನ ವಿತರುಸಿದರು.. ಅಧ್ಯಾಪಕಿ ಶ್ರೀಮತಿ ಸಂಗೀತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಅಧ್ಯಾಪಕ ಶ್ರೀಧರ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರು ಹಾಗೂ ಪ್ರಾಂಶುಪಾಲರಾದ ಪ್ರಶಾಂತ್ ಹವಲ್ದಾರ್ ಉಪಸ್ಥಿತರಿದ್ದರು.

Call us

Click Here

Click here

Click Here

Call us

Visit Now

Click here

Leave a Reply

Your email address will not be published. Required fields are marked *

one × one =