ಕುಂದಾಪುರ: ಸ್ವರ್ಣಲತಾ ಅವರಿಗೆ ಅತ್ಯುತ್ತಮ ಪ್ರಯೋಗಶಾಲಾ ತಂತ್ರಜ್ಞ ಪ್ರಶಸ್ತಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಆರೋಗ್ಯ ಇಲಾಖೆಯ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ನಿಮಿತ್ತ ಕೊಡಮಾಡಿದ ರಾಜ್ಯಮಟ್ಟದ ಅತ್ಯುತ್ತಮ ಪ್ರಯೋಗಶಾಲಾ ತಂತ್ರಜ್ಞ ಪ್ರಶಸ್ತಿಯನ್ನು ಉಡುಪಿ ಜಿಲ್ಲೆಗೆ ಕುಂದಾಪುರ ಉಪ ವಿಭಾಗೀಯ ಮಟ್ಟದ ತಾಲೂಕು ಆಸ್ಪತ್ರೆಯ ಪ್ರಯೋಗಶಾಲಾ ತಂತ್ರಜ್ಞೆ ಸ್ವರ್ಣಲತಾ ಅವರು ಪಡೆದುಕೊಂಡಿದ್ದಾರೆ.

Click Here

Call us

Call us

Leave a Reply

Your email address will not be published. Required fields are marked *

17 − eleven =