ಕೊಲ್ಲೂರು: ಕೆನರಾ ಬ್ಯಾಂಕ್ ಹೈಮಾಸ್ಟ್ ದೀಪ ಕೊಡುಗೆ

Call us

Call us

Click here

Click Here

Call us

Call us

Visit Now

ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ವಾಹನ ನಿಲುಗಡೆ ಪ್ರದೇಶದಲ್ಲಿ ಕೆನರಾ ಬ್ಯಾಂಕ್ ಕೊಡುಗೆಯಾಗಿ ನೀಡಿದ ಮೂರುವರೆ ಲಕ್ಷ ರೂ. ವೆಚ್ಚದ ಹೈ-ಮಾಸ್ಟ್ ವಿದ್ಯುತ್ ದೀಪಸ್ಥಂಭವನ್ನು ಸೋಮವಾರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ ಅಡ್ಯಂತಾಯ ಲೋಕಾರ್ಪಣೆಗೊಳಿಸಿದರು.

Call us

Call us

ಕೆನರಾ ಬ್ಯಾಂಕ್ ಮಂಗಳೂರು ವೃತ್ತ ಕಛೇರಿಯ ಉಪ ಮಹಾಪ್ರಬಂಧಕ ಜಿ.ವಿ.ಪ್ರಭು, ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅಧೀಕ್ಷಕ ಕೆ. ರಾಮಕೃಷ್ಣ ಅಡಿಗ, ನೇರಳಕಟ್ಟೆ ಕೆನರಾ ಬ್ಯಾಂಕ್ ಶಾಖೆಯ ಪ್ರಬಂಧಕ ಸತೀಶ್ ಬೀಡು, ಅಧಿಕಾರಿ ಗಿರೀಶ್ ಭಂಡಾರಿ, ಸಿಬ್ಬಂದಿ ಈಶ್ವರ್ ಹಾಗೂ ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

nineteen − fifteen =