ಕೊಲ್ಲೂರು ವಿಧಾತ್ರಿ ಲಾಡ್ಜ್ ಮಾಲಕ ಮಂಜುನಾಥ ಶೇರುಗಾರ್ ನಿಧನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಕೊಲ್ಲೂರು ನಿವಾಸಿ, ಉದ್ಯಮಿ ಮಂಜುನಾಥ ಶೇರುಗಾರ್ (63) ಅವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

Call us

Click Here

Click here

Click Here

Call us

Visit Now

Click here

ಬೈಂದೂರು ಬಾಡದ ಮಗಳ ಮನೆಗೆ ಬಂದಿದ್ದ ಮಂಜುನಾಥ್ ಅವರು ಮರಳಿ ಕೊಲ್ಲೂರಿಗೆ ತೆರಳುವ ಸಂದರ್ಭ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಬೈಂದೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೌಕರರಾಗಿದ್ದ ಅವರು ಸ್ವಯಂ ನಿವೃತ್ತಿ ಹೊಂದಿ ದೇವಸ್ಥಾನದ ಸಮೀಪ ವಿಧಾತ್ರಿ ಲಾಡ್ಜ್ ನಡೆಸುತ್ತಿದ್ದರು. ಅವರು ವಿಶ್ವ ರಾಮಕ್ಷತ್ರಿಯ ಮಹಾಸಂಘದ ಸದಸ್ಯರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

15 − eight =