ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಧಾನ ಪರಿಷತ್ ಶಾಸಕರಾದ ಜಗದೀಶ್ ಶೆಟ್ಟರ್ ಭೇಟಿ ನೀಡಿ ದೇವಿಯ ದರ್ಶನ ಪಡೆದು ದೇವಿಯ ಪ್ರಸಾದ ಸ್ವೀಕರಿಸಿದರು.

Call us

Click Here

Click here

Click Here

Call us

Visit Now

Click here

ದೇವಳದ ಕಾರ್ಯನಿರ್ವಣಾಧಿಕಾರಿ ಪ್ರಶಾಂತ್ ಈ ವೇಳೆ ಗೌರವಿಸಿದರು. ಈ ಸಂದರ್ಭ ಬೈಂದೂರು ಮಾಜಿ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ಮತ್ತು ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೆ. ರಮೇಶ್ ಗಾಣಿಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

seven − four =