ಕೋಟೇಶ್ವರ: ಶ್ರೀ ಸುಧೀಂದ್ರ ತೀರ್ಥ ಗುರುಪಾದಾನಾಂ ಆರಾಧನಾ ಮಹೋತ್ಸವ

Call us

Call us

Call us

Call us

ಕುಂದಾಪುರ: ಇಲ್ಲಿ ಆರಾಧನಾ ಮಹೋತ್ಸವದ ಪ್ರಯುಕ್ತ ಗುರುವಾರದಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆವರೆಗೆ ಭಜನೆ, ತದನಂತರ ಮಧ್ಯಾಹ್ನ ಮಹಾಪೂಜೆ ಹಾಗೂ ಮಹಾ ಸಮಾರಾಧನೆ ನಡೆಯಿತು.ಸಂಜೆ ಶ್ರೀ ಗುರುವರ್ಯರ ಭಾವಚಿತ್ರದೊಂದಿಗೆ ಬೆಳ್ಳಿಯ ಪುಷ್ಪ ರಥ ಸಹಿತ ಕೋಟೇಶ್ವರ ಪೇಟೆಯಲ್ಲಿ ನಗರ ಭಜನೆ, ರಾತ್ರಿ ವಿಶೇಷ ವಸಂತ ಪೂಜೆ, ಶ್ರೀ ಗುರು ಗುಣಗಾನ ನಡೆಯಿತು. ಈ ಸಂಧರ್ಭದಲ್ಲಿ ಮೊಕ್ತೇಸರರಾದ ಆಟಕೆರೆ ಶಾಂತಾರಾಮ ಪೈ,ರತ್ನಾಕರ ವೈಕುಂಠ ಕಾಮತ, ವಿಠಲದಾಸ ಭಟ್ ಉಪಸ್ಥಿತರಿದ್ದರು. ಶ್ರೀ ರಾಮ ಸೇವಾ ಸಂಘದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು.

Call us

Click Here

Click here

Click Here

Call us

Visit Now

Click here

news SLVT koteshwar temple2

Leave a Reply

Your email address will not be published. Required fields are marked *

20 + 17 =