ಕೋಟೇಶ್ವರ ಸ.ಪ್ರ.ದ.ಕಾಲೇಜು: ಪ್ರಾಂಶುಪಾಲರಾಗಿ ನಿತ್ಯಾನಂದ ಗಾಂವ್ಕರ್

Call us

Call us

Call us

Call us

ಕುಂದಾಪುರ: ಕೋಟೇಶ್ವರ ಶ್ರೀ ಕಾಳಾವರ ವರದರಾಜ.ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಇದೇ ಕಾಲೇಜಿನ ಹಿರಿಯ ಉಪನ್ಯಾಸಕ ನಿತ್ಯಾನಂದ.ವಿ.ಗಾಂವ್ಕರ್ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ.

Call us

Click Here

Click here

Click Here

Call us

Visit Now

Click here

ಇವರು 23 ವರ್ಷಗಳ ಕಾಲ ಆಂಗ್ಲ ಭಾಷಾ ಉಪನ್ಯಾಸಕರಾಗಿ ವಿವಿಧ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಉಡುಪಿ ಜಿಲ್ಲಾ ರಾಷ್ಟ್ರೀಯ ಸೇವಾ ಯೋಜನೆಯ ನೊಡಲ್ ಅಧಿಕಾರಿಯಾಗಿ ಮಾರ್ಗದರ್ಶನ ನೀಡಿದ್ದಲ್ಲದೆ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಆಡಳಿತದ ಅನುಭವ ಪಡೆದಿರುತ್ತಾರೆ.

Leave a Reply

Your email address will not be published. Required fields are marked *

6 + four =