ಕೋವಿಡ್ ಸೋಂಕಿತ ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಏಳು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗಂಗೊಳ್ಳಿಯಲ್ಲಿ ಬಿಜೆಪಿ ವತಿಯಿಂದ ಕೋವಿಡ್ ಸೋಂಕಿತ ಬಡ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳ ಕಿಟ್‌ನ್ನು ವಿತರಿಸಲಾಯಿತು.

Click here

Click Here

Call us

Call us

Visit Now

Call us

Call us

ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಮಂಡಲದ ಉಪಾಧ್ಯಕ್ಷ ವಿನೋದ್ ಭಂಡಾರಿಯವರು ಕೊಡಮಾಡಿದ ದಿನಸಿ ಸಾಮಗ್ರಿಗಳ ಕಿಟ್‌ಗಳನ್ನು ಕೋವಿಡ ಸೋಂಕಿತ ಮೂರು ಬಡ ಕುಟುಂಬಗಳಿಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹಸ್ತಾಂತರಿಸಿದರು.

ಈ ಸಂದರ್ಭ ಬಿಜೆಪಿ ತ್ರಾಸಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಶೋಕ್ ಎನ್. ಡಿ., ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ. ರಾಘವೇಂದ್ರ ಪೈ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

seventeen + three =