ಗಂಗೊಳ್ಳಿ: ಶ್ರೀ ವಿಠಲ ರಕುಮಾಯಿ ದೇವಸ್ಥಾದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ಮೊಕ್ಕಾಂ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಎರಡು ದಿನಗಳ ಮೊಕ್ಕಾಂಗೆ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನಕ್ಕೆ ಗುರುವಾರ ರಾತ್ರಿ ಚಿತ್ತೈಸಿದರು.

Call us

Click Here

Click here

Click Here

Call us

Visit Now

Click here

ಭಟ್ಕಳದಿಂದ ಗಂಗೊಳ್ಳಿಗೆ ಆಗಮಿಸಿದ ಶ್ರೀಗಳವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ದೇವಳಕ್ಕೆ ಬರಮಾಡಿಕೊಳ್ಳಲಾಯಿತು. ದೇವಳದ ಮೊಕ್ತೇಸರ ಜಿ.ರಘುವೀರ ನಾಯಕ್, ಅಧ್ಯಕ್ಷ ಡಾ.ಕಾಶೀನಾಥ ಪೈ, ದೇವಳದ ಆಡಳಿತ ಮಂಡಳಿ ಸದಸ್ಯರು ಹಾಗೂ ಊರಿನ ಹತ್ತು ಸಮಸ್ತರು ಮತ್ತು ಜಿಎಸ್‌ಬಿ ಸಮಾಜ ಬಾಂಧವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

5 × 4 =