ಗಾಳಿ ಮಳೆಗೆ ಮರ ಉರುಳಿ ಅಪಾರ ಹಾನಿ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸೋಮವಾರ ನಡುರಾತ್ರಿ ಬೈಂದೂರು ಪರಿಸರದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಿದ್ದು, ಅದೇ ವೇಳೆಗೆ ಗಾಳಿಯೂ ಸೇರಿಕೊಂಡ ಕಾರಣ ಪಡುವರಿಯ ಚಾವನಮನೆ ಕುಪ್ಪಯ್ಯ ಶೇರುಗಾರ್ ಎಂಬುವರ ಹಿತ್ತಿಲಿನಲ್ಲಿದ್ದ ಎತ್ತರದ ತೆಂಗಿನ ಮರ ಉರುಳಿ ಅವರ ಹಟ್ಟಿಯ ಮುಂಭಾಗದ ಹೆಂಚಿನ ಮಾಡು ಕುಸಿದಿದೆ.

Call us

Call us

ಮರ ಅವರ ಮನೆ ಮತ್ತು ಹಟ್ಟಿಯ ಕಿರಿದಾದ ಜಾಗದಲ್ಲಿ ಬಿದ್ದ ಕಾರಣ ಮನೆಗೆ ಹಾನಿಯಾಗಿಲ್ಲ. ಕಂದಾಯ ಇಲಾಖೆಯ ಅಧಿಕಾರಿ ಮಂಜುನಾಥ ಭೇಟಿ ನೀಡಿ ಪರಿಶೀಲಿಸಿ, ನಷ್ಟ ಅಂದಾಜಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

19 − four =