ಗೆಳೆಯರ ಬಳಗ ಶ್ರೀ ಆನಗಳ್ಳಿ: ವಾರ್ಷಿಕೋತ್ಸವ ಸಮಾರಂಭ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗೆಳೆಯರ ಬಳಗ ಶ್ರೀ ಆನಗಳ್ಳಿ ಇದರ ವಾರ್ಷಿಕೋತ್ಸವ ಸಮಾರಂಭವು ಇತ್ತೀಚೆಗೆ ನಡೆಯಿತು.

Click Here

Call us

Call us

ಈ ಸಂದರ್ಭದಲ್ಲಿ ಕೊರೊನ ವಾರಿಯರ್ಸ್ ಆದ ಕುಂದಾಪುರ ಸರಕಾರಿ ಆಸ್ಪತ್ರೆ ವೈದ್ಯರಾದ ಡಾ. ನಾಗೇಶ್, ಆಶಾ ಕಾರ್ಯಕರ್ತರಾದ ನಾಗರತ್ನ, ಫಿಲೋಮಿನ ಡಿ’ಸೋಜಾ, ಪೊಲೀಸ್ ಇಲಾಖೆಯ ರೊನಾಲ್ಡ್ ಡಿ’ಸೋಜಾ, ರಕ್ತದಾನಿ ಸತೀಶ್ ಸಾಲಿಯಾನ್ ಇವರನ್ನು ಸನ್ಮಾನಿಸಲಾಯಿತು.

Click here

Click Here

Call us

Visit Now

ಈ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ರವಿ ಬಿ ನಾಯ್ಕ್ ಆನಗಳ್ಳಿ, ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸುರೇಶ ಆರ್ ನಾಯ್ಕ್, ಸಂಸ್ಥೆಯ ಹಿರಿಯರಾದ ಮಂಜುನಾಥ್ ಹೆಬ್ಬಾರ್, ರಾಮಚಂದ್ರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

2 × four =