ಜಡ್ಕಲ್: ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಜಡ್ಕಲ್ ಗ್ರಾಮದ ಮೆಕ್ಕೆ ಕೊಳಕೆಹೊಳೆ ಎಂಬಲ್ಲಿ ಜು.23ರಂದು ಮನೆಯಿಂದ ನಾಪತ್ತೆಯಾಗಿದ್ದ ಸುರೇಶ (28) ಎಂಬುವವರ ಮೃತದೇಹ ಶನಿವಾರ ಸಂಜೆ ಹೊಳೆಯಲ್ಲಿ ಪತ್ತೆಯಾಗಿದೆ.

Call us

Click Here

Click here

Click Here

Call us

Visit Now

Click here

ಸುರೇಶ್ ಅವರು ಮನೆಯಿಂದ ಬಹಿರ್ದಸೆಗೆ ಹೋದ ಸಂದರ್ಭ ಕಳೆದ ವಾರ ವಿಪರೀತ ಮಳೆಯಿದ್ದರಿಂದ ತುಂಬಿ ಹರಿಯುವ ಹೊಳೆಗೆ ಬಿದ್ದು ಕೊಚ್ಚಿಹೋಗಿ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಕಾನ್ಕಿ ಹಾಸ್ಕಲ್ ಪಾರೆಯ ಮೆಕ್ಕೆ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಕೊಲ್ಲೂರು ಠಾಣೆ ಪಿಎಸ್ಐಗಳಾದ ಜಯಶ್ರೀ, ಸುಧಾರಾಣಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

► ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ – https://kundapraa.com/?p=68085 .

Leave a Reply

Your email address will not be published. Required fields are marked *

12 − 4 =