ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಪರಿಚಯ ದೃಶ್ಯಿಕೆ ಬಿಡುಗಡೆ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಪರಿಚಯ ದೃಶ್ಯಿಕೆಯನ್ನು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್ ಬಿಡುಗಡೆಗೊಳಿಸಿದರು.

Call us

Call us

ಬಿಡುಗಡೆಗೊಳಿಸಿದ ನಂತರ ಸಂಸ್ಥೆಯ ವತಿಯಿಂದ ಸಚಿವರನ್ನು ಗೌರವಿಸಿ ಸಮ್ಮಾನಿಸಲಾಯಿತು. ಈ ಸಂದರ್ಭ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ, ಬೈಂದೂರು ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಉಪನ್ಯಾಸಕರಾದ ರಕ್ಷಿತ್ ರಾವ್, ಶಿವರಾಜ್ ಸಿ., ಪ್ರವೀಣ್ ಗಂಗೊಳ್ಳಿ, ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ನೈಕಂಬ್ಳಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

one × 3 =