ತಮಿಳುನಾಡು ಜಲಪ್ರಳಯ ನಿಲ್ಲಲು ಗುಜ್ಜಾಡಿ ಗುಹೇಶ್ವರನಿಗೆ ವಿಶೇಷ ಪೂಜೆ

Call us

Call us

Click here

Click Here

Call us

Call us

Visit Now

ಕುಂದಾಪುರ: ತಮಿಳುನಾಡಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಇಡೀ ರಾಜ್ಯವೇ ಜಲಪ್ರಳಯಕ್ಕೆ ತುತ್ತಾಗಿದ್ದು ಅಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ. ಅಲ್ಲಿನ ಜನತೆ ಶೀಘ್ರ ತೊಂದರೆಯಿಂದ ಪಾರಾಗಲಿ ಹಾಗೂ ಪ್ರಳಯದಂತಹ ಭೀಕರ ಸನ್ನಿವೇಶ ಎಲ್ಲಿಯೂ ಸಂಭವಿಸಬಾರದೆಂದು ಆಶಯದೊಂದಿಗೆ ಲೋಕಕಲ್ಯಾಣಾರ್ಥವಾಗಿ ಅರಾಟೆಯ ದೀಕ್ಷಾ ಯುತ್ ಫ್ರೆಂಡ್ಸ್ ವತಿಯಿಂದ ಇಲ್ಲಿನ ಐತಿಹಾಸಿಕ ಪ್ರಸಿದ್ಧಿಯ ದೇವಸ್ಥಾನ ಗುಜ್ಜಾಡಿ-ಕೊಡಪಾಡಿಯ ಗುಹೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

Call us

Call us

ಬೆಳಿಗ್ಗೆ 7 ಗಂಟೆಯಿಂದ ದೇವಸ್ಥಾನದಲ್ಲಿ ಮಂಗಳಾರತಿ, ಗಣಪತಿ ಹೋಮ ಹಾಗೂ ಗಣಪತಿ ಹಾಗೂ ಗುಹೇಶ್ವರ ದೇವರಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು.

news guheshwara temple gujjadi news guheshwara temple gujjadi1 news guheshwara temple gujjadi2 news guheshwara temple gujjadi3 news guheshwara temple gujjadi4

Leave a Reply

Your email address will not be published. Required fields are marked *

7 + two =