ದೇವಾಡಿಗ ಅಕ್ಷಯ ಕಿರಣ ಸೇವಾ ಪೌಂಡೇಷನ್‌ನಿಂದ ಸಹಾಯಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೇವಾಡಿಗ ಅಕ್ಷಯ ಕಿರಣ ಸೇವಾ ಪೌಂಡೇಷನ್‌ನಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಕುಂದಾಪುರದ ನಾಗರತ್ನ ಅವರ ಮನೆಗೆ ತೆರಳಿ 2,600ರೂ. ವೈದ್ಯಕೀಯ ನೆರವು ನೀಡಲಾಯಿತು.

Click Here

Call us

Call us

ಈ ಸಂದರ್ಭದಲ್ಲಿ ಸೇವಾದಾರರಾದ ನಾಗರಾಜ ರಾಯಪ್ಪನ ಮಠ, ದಿನೇಶ್ ದೇವಾಡಿಗ, ಮಹಾಲಿಂಗ ದೇವಾಡಿಗ, ರಾಜ್ ದೇವಾಡಿಗ, ಗಿರೀಶ್ ದೇವಾಡಿಗ, ಪುರುಷೋತ್ತಮದಾಸ್, ಜಗದೀಶ್ ದೇವಾಡಿಗ, ಮದುಕರ ದೇವಾಡಿಗ, ರಾಜಾ ಮಠದ ಬೆಟ್ಟು ಮದಲಾದವರು ಉಪಸ್ಥಿತರಿದ್ದರು.

Click here

Click Here

Call us

Visit Now

Leave a Reply

Your email address will not be published. Required fields are marked *

eight + six =