‘ದೈವಭಕ್ತರು’ ವಾಟ್ಸಾಪ್ ಗ್ರೂಪ್‌ನಿಂದ ಧನಸಹಾಯ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅನಾರೋಗ್ಯದಿಂದ ಬಳಲುತಿದ್ದ 6 ವರ್ಷದ ರಿಷಿಕ್ ಪಡುಕೋಣೆ ಮಗುವಿನ ಚಿಕಿತ್ಸೆಗೆ ‘ದೈವಭಕ್ತರು’
ವಾಟ್ಸಾಪ್ ಗ್ರೂಪ್‌ನಿಂದ  52,000 ಸಾವಿರ ಚೆಕ್ ನೀಡಿ ಧನಸಹಾಯ ಮಾಡಿದರು.

Click Here

Call us

Call us

ಪೂಜ್ಯ ಗುರುಗಳು ಚಿಕಿತ್ಸೆ ವೆಚ್ಚವನ್ನು ಕಡಿಮೆ ಮಾಡಿಸುದಾಗಿ ಭರವಸೆ ನೀಡಿದರು. ಧನಸಹಾಯಕ್ಕೆ ಕೈಜೋಡಿಸಿದ ಗ್ರೂಪಿನ ಎಲ್ಲಾ ಸದ್ಯಸರಿಗೆ ಧನ್ಯವಾದ ತಿಳಿಸಿದರು.

Click here

Click Here

Call us

Visit Now

Leave a Reply

Your email address will not be published. Required fields are marked *

twelve + ten =