ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನಿಂದ 1 ಲಕ್ಷ ರೂ. ಚೆಕ್ ಹಸ್ತಾಂತರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಎಂ. ಎನ್. ರಾಜೇಂದ್ರಕುಮಾರ್ ಅವರು ಇತ್ತಿಚಿಗೆ ಬೈಕ್ ಅಪಘಾತದಲ್ಲಿ ಮರಣ ಹೊಂದಿದ ಗಂಗೊಳ್ಳಿ ಸೀತಾರಾಮ ನವೋದಯ ಸ್ವಸಹಾಯ ಗುಂಪಿನ ಸದಸ್ಯೆ ಮಂಗಳ ಖಾರ್ವಿ ಅವರ ಕುಟುಂಬಕ್ಕೆ ಕೊಡಮಾಡಿದ ಒಂದು ಲಕ್ಷ ರೂ. ಚೆಕ್‌ನ್ನು ಎಸ್. ರಾಜು ಪೂಜಾರಿ ಅವರು ಕುಟುಂಬಿಕರಿಗೆ ಹಸ್ತಾಂತರಿಸಿದರು.

Click Here

Call us

Call us

ಈ ಸಂದರ್ಭ ತಾಲೂಕು ನವೋದಯ ಸಂಘಗಳ ಮೇಲ್ವಿಚಾರಕ ಮನೋಹರ ಶೆಟ್ಟಿ, ಬೈಂದೂರು ವಲಯ ನವೋದಯ ಸಂಘಗಳ ಮೇಲ್ವಿಚಾರಕ ಶಿವರಾಮ ಪೂಜಾರಿ, ಸೇವಾನಿರತ ನಾಗ ಹಾಗೂ ಪ್ರೇರಕ ವಾಸುದೇವ ಖಾರ್ವಿ, ಜ್ಯೋತಿಕೃಷ್ಣ ಇದ್ದರು.

Click here

Click Here

Call us

Visit Now

Leave a Reply

Your email address will not be published. Required fields are marked *

five × five =