ನಾಟ್ಯರತ್ನ ಜ್ಯೂನಿಯರ್ ಭರತನಾಟ್ಯ ರಿಯಾಲಿಟಿ ಶೋಗೆ ನಿಯತಿ ಎಚ್. ಕೆ. ಆಯ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಶ್ರೀ ಶಂಕರ ವಾಹಿನಿಯವರು ನಾಟ್ಯರತ್ನ ಜ್ಯೂನಿಯರ್ ಭರತನಾಟ್ಯ ರಿಯಾಲಿಟಿ ಶೋಗಾಗಿ ದೇಶದ್ಯಾಂತ ನಡೆಸಿದ ಆಯ್ಕೆ ಪ್ರಕ್ರಿಯೆಯಲ್ಲಿ ಅಂತಿಮ 20ರ ಹಂತಕ್ಕೆ ನಿಯತಿ ಎಚ್. ಕೆ. ಆಯ್ಕೆಯಾಗಿದ್ದಾರೆ.

Click Here

Call us

Call us

ಈಕೆ ಹೂವಯ್ಯ ಖಾರ್ವಿ ಮತ್ತು ಅಮೃತಾ ಬಾನಾವಳಿಕರ್ ಅವರ ಪುತ್ರಿಯಾಗಿದ್ದು, ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ವಿದ್ಯಾರ್ಥಿಯಾಗಿ ವಿದುಷಿ ಪ್ರವಿತಾ ಅಶೋಕ ಅವರ ಶಿಷ್ಯೆಯಾಗಿ ತರಬೇತಿ ಪಡೆಯುತ್ತಿದ್ದಾರೆ. ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 7ನೇ ತರಗತಿಯಲ್ಲಿ ಒದುತ್ತಿದ್ದಾರೆ.

Click here

Click Here

Call us

Visit Now

Leave a Reply

Your email address will not be published. Required fields are marked *

two × 3 =