ನಾವುಂದ ಶ್ರೀ ಬ್ರಹ್ಮಬೈದರ್ಕಳ ಗರಡಿಗೆ ಹಿರಿಯ ಸಾಹಿತಿ ಡಾ. ಎಂ. ಜಿ. ದೇಶಪಾಂಡೆ ಭೇಟಿ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಹಿರಿಯ ಸಾಹಿತಿಗಳು, ಮಾಣಿಕ್ಯ ವಿಠಲ ಎಂಬ ಕಾವ್ಯನಾಮದಿಂದ ಭಕ್ತಿ ಗೀತೆಗಳನ್ನು ರಚಿಸಿ ಆಧುನಿಕ ದಾಸ ಎಂದು ಹೆಸರು ಪಡೆದ ಬಿದರ್‌ನ ಡಾ. ಮಾಣಿಕರಾವ್ ಗೋವಿಂದರಾವ್ ದೇಶಪಾಂಡೆ ಇವರು ನಾವುಂದ ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿದರು.

Call us

Call us

ಈ ಸಂದರ್ಭದಲ್ಲಿ ಗರಡಿಯ ಬಲ್ಲಾಳಿ ಚಂದ್ರಶೇಖರ ಶೆಟ್ಟಿ, ಗರಡಿ ಮನೆಯವರಾದ ಆಡಳಿತ ಮೋಕ್ತೇಸರಾದ ಶೇಖರ್ ಪೂಜಾರಿ ಶಾಲು ಹೊದಿಸಿ ಗರಡಿಯ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಟ್ರಷ್ಟಿಗಳಾದ ಎನ್ ಕೆ ಬಿಲ್ಲವ, ಆರ್ ಕೆ ಬಿಲ್ಲವ, ಮುತ್ತ ಬಿಲ್ಲವ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

4 + 9 =