ಪೈಪ್‌ಲೈನ್ ಲೇಯಿಂಗ್ ಕಾಮಗಾರಿ: ವಾಹನ ಸಂಚಾರ ಸ್ಥಗಿತ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೌಕೂರು ಏತ ನೀರಾವರಿ ಕಾಮಗಾರಿಯಲ್ಲಿಪೈಪ್‌ಲೈನ್ ಲೇಯಿಂಗ್ ಕಾಮಗಾರಿಯನ್ನು ಕೈಗೊಳ್ಳಲಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿ 1989 ರ ಕಲಂ 221(ಎ)(2) & (5)
ರನ್ವಯ ಕುಂದಾಪುರ ತಾಲೂಕಿನ ಮಾವಿನಕಟ್ಟೆ ಸರ್ಕಲ್ನಿಂದ ನೇರಳಕಟ್ಟೆ ಸರ್ಕಲ್ವರೆಗೆ ಮೇ 1 ರಿಂದ ಮೇ 11 ರ ವರೆಗೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ, ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

Call us

Click Here

Click here

Click Here

Call us

Visit Now

Click here

ವಾಹನಗಳ ಪರ್ಯಾಯ ಮಾರ್ಗ: ಅಂಪಾರು-ನೇರಳಕಟ್ಟೆ-ನೆಂಪು-ಹೆಮ್ಮಾಡಿ ಮಾರ್ಗವಾಗಿ ಹಾಗೂ ಕಂಡ್ಲೂರು-ಗುಲ್ವಾಡಿ-ಮಾವಿನಕಟ್ಟೆ-ಹಟ್ಟಿಯಂಗಡಿ-ತಲ್ಲೂರು-ಹೆಮ್ಮಾಡಿ ಮಾರ್ಗವಾಗಿ ತಲುಪುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

10 − 5 =