ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬಿಜೆಪಿ ಯುವಮೋರ್ಚಾದಿಂದ ಸ್ವಚ್ಛತಾ ಕಾರ್ಯ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಬೈಂದೂರು ಮಂಡಲ ಯುವಮೋರ್ಚಾ ನೇತೃತ್ವದಲ್ಲಿ ನಂದನವನ ಮಹಾಬಲೇಶ್ವರ ದೇವಸ್ಥಾನದ ಪರಿಸರದ ಸ್ವಚ್ಚತಾ ಕಾರ್ಯ ಜರುಗಿತು.

Click Here

Call us

Call us

ಈ ಸಂದರ್ಭ ಯುವಮೋರ್ಚ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ವೀರಭದ್ರ ಶೆಟ್ಟಿ, ಖಂಬದಕೋಣೆ ಪ್ರಖಂಡ ಯುವಮೋರ್ಚ ಅಧ್ಯಕ್ಷ ರಾಘವೇಂದ್ರ ಖಂಬದಕೋಣೆ, ಪ್ರಧಾನ ಕಾರ್ಯದರ್ಶಿ ರಮೇಶ, ಗೋವಿಂದ, ಕ್ಷೇತ್ರ ಯುವಮೋರ್ಚ ಕಾರ್ಯಕಾರಿಣಿ ಸದಸ್ಯ ನಾಗರಾಜ ಪೂಜಾರಿ ಕೆರ್ಗಾಲು, ಕರಣದಾಸ ಹಾಗೂ ಇತರರು ಉಪಸ್ಥಿತರಿದ್ದರು.

Click here

Click Here

Call us

Visit Now

Leave a Reply

Your email address will not be published. Required fields are marked *

seventeen − six =