ಬಕ್ರೀದ್ ಪ್ರಯುಕ್ತ ಗೋ ಕಳ್ಳತನ ತಡೆಯಲು ವಿಹಿಪಂ – ಬಜರಂಗದಳದಿಂದ ಮನವಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬಕ್ರೀದ್ ಪ್ರಯುಕ್ತ  ತಾಲೂಕು ವ್ಯಾಪ್ತಿಯಲ್ಲಿ ಗೋ ಕಳ್ಳತನ ನಡೆಯುತ್ತಿದ್ದು ಗಸ್ತು ಹೆಚ್ಚಿಸುವ ಹಾಗೂ ಚೆಕ್ ಪೋಸ್ಟ್ ಹೆಚ್ಚಿಸುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರಿಂದ ಪೋಲಿಸ್ ಅಧಿಕಾರಿಗಳಿಗೆ ಮನವಿ ನೀಡಲಾಯಿತು.

Call us

Click Here

Click here

Click Here

Call us

Visit Now

Click here

ಈ ಸಂದರ್ಭ ಬೈಂದೂರು ತಾಲೂಕು ಬಜರಂಗದಳ ಸಂಚಾಲಕರಾದ ಸುಧಾಕರ್ ನೆಲ್ಯಾಡಿ, ಮಹೇಶ್ ಖಾರ್ವಿ, ಸುರಕ್ಷಾ ಪ್ರಮುಖ್, ಸುಕೇಶ್ ಬೈಂದೂರು , ಗಿರೀಶ್ ಶಿರೂರು, ಯೋಗೇಶ್ ಶಿರೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

7 + three =