ಬೈಂದೂರು: ಜನವಾದಿ ಮಹಿಳಾ ಸಂಘಟನೆಯ ಸಭೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ದೇಶದ ಜನಸಂಖ್ಯೆಯ ಶೇಕಡಾ 50 ಭಾಗ ಮಹಿಳೆಯರು ಇದ್ದು, ಸಮಾಜದಲ್ಲಿ ಆಥಿ೯ಕ, ಸಮಾಜಿಕ,ದೌಜ೯ನ್ಯ ಲೈಂಗಿಕ ಕಿರುಕುಳ ಇತ್ಯಾದಿ ಶೋಷಣೆಗೆ ಒಳಗಾಗುತ್ತಿದ್ದು ಇಂತಹ ದೌಜ೯ನ್ಯಗಳವಿರುದ್ಧ ಮಹಿಳೆಯರು ಸಂಘಟಿತ ಹೋರಾಟಕ್ಕೆ ಮುಂದಾಗ ಬೇಕು ಎಂದು ಜನವಾದಿ ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ದೇವಿ ಅಭಿಪ್ರಾಯ ಪಟ್ಟರು.

Click Here

Call us

Call us

ಅವರು ಬೈಂದೂರು ಸಿಐಟಿಯು ಕಚೇರಿ ಸಭಾಂಗಣದಲ್ಲಿ ಜರಗಿದ ತಾಲೂಕು ಜನವಾದಿ ಮಹಿಳಾ ಸಂಘಟನೆಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸಿಐಟಿಯು ತಾಲೂಕು ಸಂಚಾಲಕಿ ಸಿಂಗಾರಿ ನಾವುಂದ ಸಭೆಯ ಅಧ್ಯಕ್ಷತೆ ವಹಿಸಿದ್ದರು.

Click here

Click Here

Call us

Visit Now

ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಶೀಲಾವತಿ ಹಡವು,ಜಯಶ್ರೀ ಪಡುವರಿ,ನಾಗರತ್ನ ನಾಡ, ನಾಗರತ್ನ ಪಡುವರಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜನವಾದಿ ಮಹಿಳಾ ಸಂಘಟನೆಯ ಬೈಂದೂರು ತಾಲೂಕು ಸಂಚಾಲಕ ಸಮಿತಿಗೆ ನಾಗರತ್ನ ನಾಡ, ಮನೋರಮ ಭಂಡಾರಿ, ನಾಗರತ್ನ ಪಡುವರಿ, ಜಯಶ್ರೀ ಪಡುವರಿ, ವಸಂತಿ ಯಡ್ತರೆ, ಸಾವಿತ್ರಿ ಹೆಮ್ಮಾಡಿ, ಸರಸ್ವತಿಬೈಂದೂರು,ಸಿಂಗಾರಿ ನಾವುಂದ, ಶೋಭಾ.ವಿ.ನಾಯಕ್ ಮುಬಾರಕ್ ಶಿರೂರು ಇವರನ್ನು ನವಾ೯ನುಮತದಿಂದ ಆಯ್ಕೆ ಮಾಡಲಾಯಿತು.

Leave a Reply

Your email address will not be published. Required fields are marked *

four × 5 =