ಬೈಂದೂರು ರಾಮಕ್ಷತ್ರಿಯ ಯುವಕ ಸಮಾಜದ ಶ್ರೀ ಶಾರದೋತ್ಸವ ಮೆರವಣಿಗೆ ಸಂಪನ್ನ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ರಾಮಕ್ಷತ್ರಿಯ ಯುವಕ ಸಮಾಜದಿಂದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ 35ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭದಲ್ಲಿ ಶುಕ್ರವಾರ ಶಾರದಾ ಪುರಮೆರವಣಿಗೆ ಶಾರದಾ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ನಡೆಯಿತು.

Call us

Call us

ಪುರಮೆರವಣಿಗೆಯಲ್ಲಿ ಚಂಡೆ ವಾದನ ಹಾಗೂ ಇನ್ನಿತರ ಕಲಾತಂಡಗಳು ಪುರಮೆರವಣಿಗೆಗೆ ಮೆರಗು ನೀಡಿದ್ದವು. ಈ ವೇಳೆ ಶಾರದೋತ್ಸವ ಸಮಿತಿಯ ಅಧ್ಯಕ್ಷರಾದ ದಿನಕರ ಪಟ್ವಾಲ್, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ದಡ್ಡು, ಗೌರವ ಅಧ್ಯಕ್ಷ ಗುರುರಾಜ ಹೋಬಳಿದಾರ್, ಕಾರ್ಯದರ್ಶಿ ರಾಘವೇಂದ್ರ ಎನ್. ತಗ್ಗರ್ಸೆ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

seven + 12 =