ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ 158ನೇ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.

Click Here

Call us

Call us

ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ವೆಂಕಟರಾಮ್ ಭಟ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಸ್ತುತತೆ ಎಂಬ ವಿಷಯದ ಬಗ್ಗೆ ಮಾತನಾಡಿದರು.

Click here

Click Here

Call us

Visit Now

ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕನ್ನಡ ಭಾಷಾ ಸಹಾಯಕ ಪ್ರಾಧ್ಯಾಪಕರೂ, ಕಾಲೇಜಿನ ಸಾಂಸ್ಕೃತಿಕ ವಿಭಾಗದ ಸಂಚಾಲಕರೂ ಆದ ಮೀನಾಕ್ಷಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ರಾಘವೇಂದ್ರ ಸ್ವಾಗತಿಸಿದರು. ವಿದ್ಯಾರ್ಥಿನಿ ಕು. ರಮ್ಯಾ ವಂದಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತಿರಿದ್ದರು.

Leave a Reply

Your email address will not be published. Required fields are marked *

10 − 9 =