ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಮತದಾರ ಜಾಗೃತಿ ಕಾರ್ಯಕ್ರಮ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ʼರಾಷ್ಟ್ರೀಯ ಸೇವಾ ಯೋಜನೆ ಘಟಕʼ ಮತ್ತು ʼಮತದಾರ ಸಾಕ್ಷರತಾ ಸಂಘʼ ದಿಂದ ‘ಮತದಾನ ಜಾಗೃತಿ’ ಕಾರ್ಯಕ್ರಮ ಜರುಗಿತು.

Call us

Call us

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶಿವಕುಮಾರ ಪಿ.ವಿ “ಮತದಾರರ ಜಾಗೃತಿಯು ದೇಶದ ಪ್ರಜಾಪ್ರಭುತ್ವ ರಕ್ಷಣೆಗೆ ಎಷ್ಟು ಮಹತ್ವವಾಗಿದೆ ಎಂಬುದನ್ನು ವಿವರಿಸಿದರು.”

ಎನ್. ಎಸ್. ಎಸ್ ಘಟಕ 1ರ ಸಂಚಾಲಕರಾದ ನವೀನ್ ಹೆಚ್ ಜೆ ಸಾಗ್ವತಿಸಿದರು. ಪ್ರಾಂಶುಪಾಲರಾದ ನಾಗರಾಜ ಶೆಟ್ಟಿಯವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಎನ್. ಎಸ್. ಎಸ್ ಘಟಕ 2 ರ ಸಂಚಾಲಕರಾದ ಡಾ. ಸೋಮೇಶ್ವರಿಯವರು ವಂದಿಸಿದರು.

Leave a Reply

Your email address will not be published. Required fields are marked *

18 + seventeen =