ಭಂಡಾರ್ಕಾರ್ಸ್ ಕಾಲೇಜು: ಸಹಾಯಕ ಪ್ರಾಧ್ಯಾಪಕ ಡಾ. ರಾಮಚಂದ್ರ ಅವರಿಗೆ ಡಾಕ್ಟರೇಟ್ ಪದವಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ರಾಮಚಂದ್ರ ಅವರು ಮಂಡಿಸಿದ ‘ಮರಾಟಿ ಸಮುದಾಯಗಳ ತೌಲನಿಕ ಅಧ್ಯಯನ’ ಎಂಬ ಸಮಾಜಶಾಸ್ತ್ರದ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ (ಡಾಕ್ಟರೇಟ್) ನೀಡಿ ಗೌರವಿಸಿದೆ.

Click Here

Call us

Call us

ಇವರಿಗೆ ಹಂಪಿ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ. ಗಂಗಾಧರ ದೈವಜ್ಞ ರು ಮಾರ್ಗದರ್ಶಕರಾಗಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಡಾ. ಪೂರ್ವಚಾರ್. ಎಂ. ಅವರು ಸಹ ಮಾರ್ಗದರ್ಶಕರಾಗಿದ್ದರು. ಇವರು ಮುಲ್ಕಿ ವಿಜಯಾ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

Click here

Click Here

Call us

Visit Now

Leave a Reply

Your email address will not be published. Required fields are marked *

10 + 19 =